ಬಸ್ ಅಪಘಾತ: ತಪ್ಪಿದ ಭಾರಿ ದುರಂತ

Oct 30, 2025 - 09:03
Oct 30, 2025 - 09:05
 0  50
ಬಸ್ ಅಪಘಾತ: ತಪ್ಪಿದ ಭಾರಿ ದುರಂತ

ಆಪ್ತ ನ್ಯೂಸ್ ಮಳಗಿ:
ಕೆಎಸಆರ್ಟಿಸಿ ಬಸ್ ಸ್ಟೇರಿಂಗ್ ಕಟ್ ಆದ ಪರಿಣಾಮ ಬಸ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊರೆದು ಗಟಾರಕ್ಕೆ ಇಳಿದ ಘಟನೆ ಮುಂಡಗೋಡ ತಾಲೂಕಿನ ಮಳಗಿ ಬಳಿ ನಡೆದಿದೆ.
ಶಿರಸಿಯಿಂದ ಹುಬ್ಬಳ್ಳಿ ಕಡೆಗೆ ತೆರಳುತ್ತಿದ್ದ ಈ ಬಸ್ಸಿನಲ್ಲಿ 70 ಕ್ಕೂ ಹೆಚ್ಚಿನ ಜನರು ಪ್ರಯಾಣ ಮಾಡುತ್ತಿದ್ದರು ಎನ್ನಲಾಗಿದೆ. ಚಾಲಕನ ಸಮಯೋಚಿತ ಪ್ರಯತ್ನದಿಂದ ಭಾರಿ ದುರಂತ ತಪ್ಪಿದ್ದು ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.


_________

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 1
Wow Wow 0