ಬಸ್ ಅಪಘಾತ: ತಪ್ಪಿದ ಭಾರಿ ದುರಂತ
ಆಪ್ತ ನ್ಯೂಸ್ ಮಳಗಿ:
ಕೆಎಸಆರ್ಟಿಸಿ ಬಸ್ ಸ್ಟೇರಿಂಗ್ ಕಟ್ ಆದ ಪರಿಣಾಮ ಬಸ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊರೆದು ಗಟಾರಕ್ಕೆ ಇಳಿದ ಘಟನೆ ಮುಂಡಗೋಡ ತಾಲೂಕಿನ ಮಳಗಿ ಬಳಿ ನಡೆದಿದೆ.
ಶಿರಸಿಯಿಂದ ಹುಬ್ಬಳ್ಳಿ ಕಡೆಗೆ ತೆರಳುತ್ತಿದ್ದ ಈ ಬಸ್ಸಿನಲ್ಲಿ 70 ಕ್ಕೂ ಹೆಚ್ಚಿನ ಜನರು ಪ್ರಯಾಣ ಮಾಡುತ್ತಿದ್ದರು ಎನ್ನಲಾಗಿದೆ. ಚಾಲಕನ ಸಮಯೋಚಿತ ಪ್ರಯತ್ನದಿಂದ ಭಾರಿ ದುರಂತ ತಪ್ಪಿದ್ದು ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.
_________
What's Your Reaction?
Like
0
Dislike
0
Love
0
Funny
0
Angry
0
Sad
1
Wow
0



