ಅಡಿಕೆ, ಕಾಳುಮೆಣಸು, ಯಾಲಕ್ಕಿ ವರ್ತಕರ ಸಂಘದ ಅಧ್ಯಕ್ಷರಾಗಿ ಸತೀಶ ಭಟ್ ಆಯ್ಕೆ

Oct 15, 2025 - 21:56
 0  67
ಅಡಿಕೆ, ಕಾಳುಮೆಣಸು, ಯಾಲಕ್ಕಿ ವರ್ತಕರ ಸಂಘದ ಅಧ್ಯಕ್ಷರಾಗಿ ಸತೀಶ ಭಟ್ ಆಯ್ಕೆ

ಆಪ್ತ ನ್ಯೂಸ್ ಶಿರಸಿ:

ಅಡಿಕೆ ಕಾಳುಮೆಣಸು, ಯಾಲಕ್ಕಿ ವರ್ತಕರ ಸಂಘದ ಅಧ್ಯಕ್ಷ ಗಾದಿಗೆ ಇಂದು ನಡೆದ ಚುನಾವಣೆಯಲ್ಲಿ ಸತೀಶ ಭಟ್ ನಾಡಗುಳಿ ಬಹುಮತದಿಂದ ಆಯ್ಕೆಯಾಗಿದ್ದಾರೆ. ಹಿಂದಿನ ಅವಧಿಗೂ ಅದ್ಯಕ್ಷರಾಗಿ  ಐದು ವರ್ಷ ಯಶಸ್ವಿಯಾಗಿ ಪೂರೈಸಿದ್ದ ಅವರು ಈ ಬಾರಿ ಕೂಡಾ ಎರಡನೆ ಬಾರಿ ಸ್ಪರ್ಧಿಸಿ ಬಹುಮತದಿಂದ ಗೆಲುವು ತಮ್ಮದಾಗಿಸಿಕೊಂಡು ಅಧ್ಯಕ್ಷರಾಗಿ ಆಯ್ಕೆ ಆಗಿದ್ದಾರೆ.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0