ಅಕ್ಟೋಬರ 30ರಂದು ದಾಂಡೇಲಿ ಸಾರಿಗೆ ಕಚೇರಿಯಲ್ಲಿ ಸಾರಿಗೆ ಅದಾಲತ್
ಆಪ್ತ ನ್ಯೂಸ್ ದಾಂಡೇಲಿ:
ನಗರದ ಅಂಬೇವಾಡಿಯಲ್ಲಿರುವ ಸಹಾಯಕ ಪ್ರಾದೇಶಿಕ ಸಾರಿಗೆ ಕಚೇರಿಯಲ್ಲಿ ಅ.30ರಂದು ಸಂಜೆ 4 ಗಂಟೆಗೆ ಸಾರಿಗೆ ಅದಾಲತ್ ಆಯೋಜಿಸಲಾಗಿದೆ. ಸಾರ್ವಜನಿಕರು, ವಾಹನಗಳ ಮಾಲೀಕರು ಮತ್ತು ಚಾಲಕರು ಈ ಅದಾಲತ್ನಲ್ಲಿ ಭಾಗವಹಿಸಿ ತಮ್ಮ ಕುಂದುಕೊರತೆ ಹಾಗೂ ಸಮಸ್ಯೆಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದು ಎಂದು ದಾಂಡೇಲಿ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿ ಅವಿನಾಶ ಕಾವೇರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
What's Your Reaction?
Like
0
Dislike
0
Love
0
Funny
0
Angry
0
Sad
0
Wow
0



